ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪೇಜಾವರ ಶ್ರೀಗಳಿ೦ದ ರಾಮರಾಜ್ಯ ಯೋಜನೆಯ ಎ.ಬಿ. ಎಂ.ಎಂ.ಎಂ. ಜನ ಸೇವಾ ನಿಧಿಯ ಚೆಕ್ ಹಸ್ತಾ೦ತರ

ಉಡುಪಿ:ರಾಮರಾಜ್ಯ ನಿರ್ಮಾಣದ ಸಂಕಲ್ಪದೊಂದಿಗೆ ಶ್ರೀ ಪೇಜಾವರ ಮಠವು ದಾನಿಗಳು ಮತ್ತು ಭಕ್ತರ ನೆರವಿನೊಂದಿಗೆ ಹಮ್ಮಿಕೊಂಡಿರುವ ರಾಮರಾಜ್ಯ ಯೋಜನೆಯ ಅಂಗವಾಗಿ ಎ.ಬಿ. ಎಂ.ಎಂ.ಎಂ. ಜನ ಸೇವಾ ನಿಧಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರ ಬಾರ್ಕೂರು, ಗ್ರಾ ಪಂ. ವ್ಯಾಪ್ತಿಯ ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶುಕ್ರವಾರ ಸುಮಿತ್ರ ಸುವರ್ಣ, ಎಸ್. ಬಿ. ರೋಡ್, ಹೊಸಾಡ ಗ್ರಾಮ, ಬಾರ್ಕೂರು, ಬ್ರಹ್ಮಾವರ ಇವರಿಗೆ ಚಕ್ ನೀಡಿದರು.

No Comments

Leave A Comment