ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜಮ್ಮು-ಕಾಶ್ಮೀರ BJP ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ನೇಮಕ

ನವದೆಹಲಿ: ಜಮ್ಮು-ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸತ್ ಶರ್ಮಾ ಅವರು ನೇಮಕಗೊಂಡಿದ್ದಾರೆ.

ರವೀಂದರ್ ರೈನಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ.

ರವೀಂದರ್ ರೈನಾ ಅವರು 2018ರಿಂದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ಬಹಳ ಹಿಂದೆಯೇ ಮುಗಿದಿತ್ತು. ಇದೀಗ ಪಕ್ಷವು ಸತ್ ಶರ್ಮಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಶರ್ಮಾ ಅವರು ಅನುಭವಿ ಸಂಘಟನೆಯ ವ್ಯಕ್ತಿಯಾಗಿದ್ದಾರೆ. ಮುಂಬರುವ ದಿನ ಮತ್ತು ವಾರಗಳಲ್ಲಿ ಪಕ್ಷವು ಮತ್ತಷ್ಟು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರನ್ನು ಬದಲಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

No Comments

Leave A Comment