ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಕೃಷ್ಣ ಮಠ ಉಡುಪಿ ವಿಶ್ವಗೀತಾ ಪರ್ಯಾಯ 2024-2026ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆಯು ಮ೦ಗಳವಾರದ೦ದು ನಡೆಯಿತು.

ಚಾತುರ್ಮಾಸ್ಯ ಸಮಾಪ್ತಿ ಅಂಗವಾಗಿ ಈ ಮುದ್ರಾಧಾರಣೆ ಸಂಪ್ರದಾಯಾನುಸಾರ ನಡೆಯುವುದು.

No Comments

Leave A Comment