ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಕೃಷ್ಣ ಮಠ ಉಡುಪಿ ವಿಶ್ವಗೀತಾ ಪರ್ಯಾಯ 2024-2026ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆಯು ಮ೦ಗಳವಾರದ೦ದು ನಡೆಯಿತು.

ಚಾತುರ್ಮಾಸ್ಯ ಸಮಾಪ್ತಿ ಅಂಗವಾಗಿ ಈ ಮುದ್ರಾಧಾರಣೆ ಸಂಪ್ರದಾಯಾನುಸಾರ ನಡೆಯುವುದು.

No Comments

Leave A Comment