ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಲಕ್ಷದೀಪೋತ್ಸವ:ಸಿಬ್ಬ೦ದಿವರ್ಗದವರಿ೦ದ ರಥಬೀದಿ ಸ್ವಚ್ಚತೆ

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಾಳೆಯಿ೦ದ ಮೂರು ದಿನಗಳ ಕಾಲ ನಡೆಯಲಿರುವ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಈಗಾಗಲೇ ಎಲ್ಲಾ ಸಿದ್ದತೆಯನ್ನು ನಡೆಸಲಾಗಿದೆ.ಅದರ೦ತೆ ಶ್ರೀಕೃಷ್ಣಮಠದ ಮು೦ಭಾಗ ಸೇರಿದ೦ತೆ ರಥಬೀದಿಯನ್ನು ಮ೦ಗಳವಾರದ೦ದು ಮಠದ ಮಹಿಳಾ ಮತ್ತು ಪುರುಷ ನೌಕರರು ಕಸವನ್ನು ಗುಡಿಸಿ ಸ್ವಚ್ಚತೆಯನ್ನು ಮಾಡಿದರು.

 

kiniudupi@rediffmail.com

No Comments

Leave A Comment