ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಟಿಪ್ಪು ಸುಲ್ತಾನ್ ಖಡ್ಗ ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜು

ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ.

ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ ಡಿಕ್ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು. ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದುದಾಗಿದ್ದು, ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ ‘ಬುಬ್ರಿ (ಟೈಗರ್ ಸ್ಟ್ರೈಪ್)’ ಅಲಂಕಾರವನ್ನು ಖಡ್ಗ ಹೊಂದಿದೆ.

ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಂನಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸಿದ್ದರು. ಯುದ್ಧದ ಬಳಿಕ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು.

kiniudupi@rediffmail.com

No Comments

Leave A Comment