ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಾರ್ಕಳ: ದ್ವೇಷ ಹರಡುವ ಆರೋಪ ; ಹಿಂ.ಜಾ.ವೇ. ಮುಖಂಡನ ಮೇಲೆ ಕೇಸ್ ದಾಖಲು

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ‌ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ.

 ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್‌ ಮಾಡಿದ್ದಾರೆ .

ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: 188/2024 ಕಲಂ:  ಕಲಂ: 353(2) BNSನಂತೆ ಪ್ರಕರಣ ದಾಖಲಾಗಿರುತ್ತದೆ.

No Comments

Leave A Comment