ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಾರ್ಕಳ: ದ್ವೇಷ ಹರಡುವ ಆರೋಪ ; ಹಿಂ.ಜಾ.ವೇ. ಮುಖಂಡನ ಮೇಲೆ ಕೇಸ್ ದಾಖಲು

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ‌ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ.

 ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್‌ ಮಾಡಿದ್ದಾರೆ .

ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: 188/2024 ಕಲಂ:  ಕಲಂ: 353(2) BNSನಂತೆ ಪ್ರಕರಣ ದಾಖಲಾಗಿರುತ್ತದೆ.

kiniudupi@rediffmail.com

No Comments

Leave A Comment