ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ನಗರಸಭೆಯ ಸಭಾ೦ಗಣದಲ್ಲಿ ಮಾಜಿ ಅಧ್ಯಕ್ಷರಾದ ದಿವ೦ಗತ ಎ೦. ಸೋಮಶೇಖರ್ ಭಟ್ ರವರ ಭಾವಚಿತ್ರ ಅನಾವರಣ

ಉಡುಪಿ:ನ,25. ನಗರ ಸಭೆಯ ಮಾಜಿ ಅಧ್ಯಕ್ಷರಾದ ದಿ . ಮಲ್ಪೆ ಸೋಮಶೇಖರ್ ಭಟ್ ರವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಇತ್ತೀಚಿಗೆ ನೆಡೆಯಿತು.

ಜನ ಸಂಘ ಹಾಗೂ ಬಿಜೆಪಿ ಮುಖಂಡ ರಾದ ದಿ .( ಸೋಮಣ್ಣ ) ಮಲ್ಪೆ ಸೋಮಶೇಖರ್ ಭಟ್ ಈ ಹಿಂದೆ ಉಡುಪಿ ನಗರ ಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಗರಸಭೆಯ ಸಭಾಂಗಣದಲ್ಲಿ ದಿ .( ಸೋಮಣ್ಣ ) ರವರ ಭಾವ ಚಿತ್ರ ಅನಾವರಣವನ್ನು ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ನೆರವೇರಿಸಿದರು.

ವೇದಿಕೆಯಲ್ಲಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ , ಉಪಾಧ್ಯಕ್ಷೆ ರಜನಿ ಹೆಬ್ಬಾರ್ , ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಸುಂದರ್ ಕಲ್ಮಾಡಿ , ಮಾಜಿ ಅಧ್ಯಕ್ಷರಾದ ಚಿತ್ತರಂಜನ್ ಹೆಗ್ಡೆ ,ಕಿರಣ್ ಕುಮಾರ್ ಬೈಲೂರು ,ನಗರ ಸಭೆಯ ಮಾಜಿ ಸದಸ್ಯರಾದ ಆನ೦ದ ಶೆಟ್ಟಿ ,ಹಾಲಿ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ , ವಿಜಯ್ ಕೊಡವೂರು , ಗಿರೀಶ್ ಅಂಚನ್ , ಮೋಹನ್ ಉಪದ್ಯಾಯ , ಹಾಗೂ ನಗರಸಭೆಯ ಅಧಿಕಾರಿಗಳು ಹಾಗೂ ಸೋಮಶೇಖರ್ ಭಟ್ ರವರ ಸುಪುತ್ರರಾದ ಚಿತ್ತರ೦ಜನ್ ಭಟ್,ವಲ್ಲಭ ಭಟ್ ರವರು ಉಪಸ್ಥಿತರಿದ್ದರು.

No Comments

Leave A Comment