ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಮಲ್ಪೆ: ಹೃದಯಾಘಾತದಿಂದ ಭಾಸ್ಕರ್ ಮರ್ಚೆಂಟ್ ಕಲ್ಮಾಡಿ ನಿಧನ
ಮಲ್ಪೆ: ದಿವಂಗತ ಕಲ್ಮಾಡಿ ಕೃಷ್ಣಪ್ಪ ಸಾಹುಕಾರ್ ಅವರ ಸುಪುತ್ರ ಭಾಸ್ಕರ್ ಮರ್ಚೆಂಟ್ ಕಲ್ಮಾಡಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಭಾಸ್ಕರ್ ಕಲ್ಮಾಡಿ ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಕಿದಿಯೂರು (ರೀ) ಇವರುಗಳು ಪ್ರಾರ್ಥಿಸಿದ್ದಾರೆ.
ಇಂದು NOV 28 ಸಂಜೆ ಸಮಯ 04 ಕ್ಕೆ ಅವರ ಅಂತ್ಯಕ್ರಿಯೆ ಪೂರ್ವಭಾವಿ ಪ್ರಕ್ರೀಯೆಗಳು ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.