ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವಕ್ಕೆ ಧ್ವಜಾರೋಹಣ
ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.