ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವಕ್ಕೆ ಧ್ವಜಾರೋಹಣ
ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.