ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವಕ್ಕೆ ಧ್ವಜಾರೋಹಣ

ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

No Comments

Leave A Comment