ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವಕ್ಕೆ ಧ್ವಜಾರೋಹಣ

ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

kiniudupi@rediffmail.com

No Comments

Leave A Comment