ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವಕ್ಕೆ ಧ್ವಜಾರೋಹಣ
ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.