ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಉಡುಪಿಯಶ್ರೀಕೃಷ್ಣ ಮಠದಲ್ಲಿ ಭರತಮುನಿ ಜಯಂತ್ಯುತ್ಸವ…

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇವರಿಂದ ಭರತಮುನಿ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀ ಪಾದರು ನೆರವೇರಿಸಿದರು.ಸಮಾರ೦ಭದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

kiniudupi@rediffmail.com

No Comments

Leave A Comment