ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೈಸೂರು: ನಿರಂತರ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ; ರಸ್ತೆ ಉರುಳಿದ ಬಂಡೆ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ.

ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment