ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮೈಸೂರು: ನಿರಂತರ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ; ರಸ್ತೆ ಉರುಳಿದ ಬಂಡೆ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ.

ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment