ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಮೈಸೂರು: ನಿರಂತರ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ; ರಸ್ತೆ ಉರುಳಿದ ಬಂಡೆ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ.

ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment