ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ವಕೀಲರ ಸಂಘವು ಹೊರ ತಂದಿರುವ 2025ನೇ ಸಾಲಿನ ನೂತನ ಕ್ಯಾಲೆಂಡರ್ ಬಿಡುಗಡೆ

ಉಡುಪಿ:ಕರ್ನಾಟಕ ಉಚ್ಚ ನ್ಯಾಯಾಲಯದ 2025 ನೇ ಸಾಲಿನ ಕ್ಯಾಲೆಂಡರ್ ಅನ್ನು ಹೋಲುವ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಉಡುಪಿ ವಕೀಲರ ಸಂಘವು ಹೊರ ತಂದಿರುವ 2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಕರ್ನಾಟಕ ರಾಜ್ಯದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ ಬಿ ವೀರಪ್ಪ ಇವರು ಡಿಸೆಂಬರ್ ತಾ. 3ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ಜರುಗಿದ ವಕೀಲರ ದಿನಾಚರಣೆ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.

No Comments

Leave A Comment