ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮುಕ್ಕೋಟಿ ದ್ವಾದಶಿಯ ಆಚರಣೆ

ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು.

ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.

kiniudupi@rediffmail.com

No Comments

Leave A Comment