ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮುಕ್ಕೋಟಿ ದ್ವಾದಶಿಯ ಆಚರಣೆ

ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು.

ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.

No Comments

Leave A Comment