ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಸಿಟಿ ರವಿಯವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್​ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್​ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

No Comments

Leave A Comment