.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಬೀಚ್ ಉತ್ಸವ ಮುಂದೂಡಿಕೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.