...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಬೀಚ್ ಉತ್ಸವ ಮುಂದೂಡಿಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

No Comments

Leave A Comment