ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಹೊಳೆಹೂನ್ನೂರು ಮಧ್ವರಾವ್ ಹೃದಯಾಘತದಿ೦ದ ಹರಿಪಾದಕ್ಕೆ
ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು.
ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.