...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಹೊಳೆಹೂನ್ನೂರು ಮಧ್ವರಾವ್ ಹೃದಯಾಘತದಿ೦ದ ಹರಿಪಾದಕ್ಕೆ

ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು.

ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

No Comments

Leave A Comment