.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹೊಳೆಹೂನ್ನೂರು ಮಧ್ವರಾವ್ ಹೃದಯಾಘತದಿ೦ದ ಹರಿಪಾದಕ್ಕೆ

ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು.

ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

No Comments

Leave A Comment