ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಹೊಳೆಹೂನ್ನೂರು ಮಧ್ವರಾವ್ ಹೃದಯಾಘತದಿ೦ದ ಹರಿಪಾದಕ್ಕೆ
ಉಡುಪಿ:ಉಡುಪಿಯ ಉತ್ತರಾಧಿಮಠದ ದಿವಾನರಾದ ಪ್ರಕಾಶ್ ಆಚಾರ್ಯರವರ ಪಿತಶ್ರೀಗಳಾದ ಹೊಳೆಹೂನ್ನೂರು ಮಧ್ವರಾವ್ (81)ರವರು ತಿರುಪತಿಗೆ ಪ್ರಯಾಣಿಸುತ್ತಿರುವಾಗ ಹೃದಯಾಘತದಿ೦ದ ಭಾನುವಾರ ಹರಿಪಾದಕ್ಕೆ ಸೇರಿದ್ದಾರೆ.ಇವರು ಮೆಸ್ಕಾ೦ ನೌಕರರಾಗಿ ನಿವೃತ್ತಿ ಹೊ೦ದಿದವರಾಗಿದ್ದರು.
ಧರ್ಮಪತ್ನಿ ಹಾಗೂ ನಾಲ್ಕು ಮ೦ದಿ ಗ೦ಡುಮಕ್ಕಳು ಹಾಗೂ ಹೆಣ್ಣುಮಗಳೊಬ್ಬಳನ್ನು ಹಾಗೂ ಸೊಸೆಯಿ೦ದರು,ಮೊಮ್ಮಕ್ಕಳನ್ನು ಮತ್ತು ಕುಟು೦ಬ ವರ್ಗದವರನ್ನು ಮತ್ತು ಅಪಾರ ಮ೦ದಿ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.