ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ ಹೋಗುತ್ತಿತ್ತು. ಘಟನೆಯಲ್ಲಿ ಓರ್ವ ರೈತನಿಗೆ ತೀವ್ರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ KA-57F4409 ನಂಬರ್​ ಕೆಎಸ್​ಆರ್​ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿತ್ತು. ಚಾಲಕ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದನಂತೆ. ಅಪಘಾತದ ವೇಳೆ ಚಾಲಕನಿಗೆ ಫಿಟ್ಸ್ ಬಂದಿತ್ತಂತೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ.

kiniudupi@rediffmail.com

No Comments

Leave A Comment