ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಧನುಷಾ ಭಟ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ “ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್” ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ.

 

 

No Comments

Leave A Comment