ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಧನುಷಾ ಭಟ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ “ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್” ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ.

 

 

kiniudupi@rediffmail.com

No Comments

Leave A Comment