ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಧನುಷಾ ಭಟ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ “ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್” ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ.

 

 

No Comments

Leave A Comment