.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಧನುಷಾ ಭಟ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ “ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್” ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ.

 

 

No Comments

Leave A Comment