ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಧನುಷಾ ಭಟ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ “ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್” ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದಾರೆ.

 

 

No Comments

Leave A Comment