Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಸ೦ಪನ್ನ…

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

No Comments

Leave A Comment