....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಸ೦ಪನ್ನ…

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

No Comments

Leave A Comment