....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಸ೦ಪನ್ನ…

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

No Comments

Leave A Comment