...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಸ೦ಪನ್ನ…

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

No Comments

Leave A Comment