ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಸ೦ಭ್ರಮ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಪ್ರಯುಕ್ತ ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು.ನ೦ತರ ಬೆಳಿಗ್ಗೆಯಿ೦ದ ಏಕಾದಶಿಯ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಾಯ೦ಕಾಲದವರೆಗೆ ನಡೆಸಲಾಯಿತು.

 

No Comments

Leave A Comment