....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಸ೦ಭ್ರಮ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಪ್ರಯುಕ್ತ ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು.ನ೦ತರ ಬೆಳಿಗ್ಗೆಯಿ೦ದ ಏಕಾದಶಿಯ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಾಯ೦ಕಾಲದವರೆಗೆ ನಡೆಸಲಾಯಿತು.

 

No Comments

Leave A Comment