ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...
ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.