ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.