ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…

ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

No Comments

Leave A Comment