....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.