ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ… ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. Share this: Share on Facebook (Opens in new window) Facebook Share on X (Opens in new window) X Share on X (Opens in new window) X Share on Pinterest (Opens in new window) Pinterest Share on Telegram (Opens in new window) Telegram Share on Threads (Opens in new window) Threads Share on WhatsApp (Opens in new window) WhatsApp Related