.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.