Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...
ಮಕರಸ೦ಕ್ರಾ೦ತಿಯ ದಿನವಾದ ಇ೦ದು ಧರ್ನುಮಾಸದ ಭಜನಾ ಕಾರ್ಯಕ್ರಮ ಸ೦ಪನ್ನ…
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.