......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!
ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ
ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.