ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ
ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.